ಜಮೀರ್‌ ಅಹಮದ್‌ಗೆ ಮುಳುವಾಯ್ತಾ 'ಅರಮನೆ'? ಐಟಿ ದಾಳಿ ಹಿಂದಿನ ರಹಸ್ಯ!

ಜಮೀರ್‌ ಅಹಮದ್‌ಗೆ ಮುಳುವಾಯ್ತಾ 'ಅರಮನೆ'? ಐಟಿ ದಾಳಿ ಹಿಂದಿನ ರಹಸ್ಯ!

Published : Aug 05, 2021, 01:16 PM IST

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು(ಆ.05): ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ನಡೆದಿದೆ. ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಈ ದಾಳಿಗೆ ಕಾರಣವೇನು ಎಂಬ ಕುತೂಹಲಕಾರಿ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

 ಶಾಸಕ ಜಮೀರ್ ಅಹ್ಮದ್ ಖಾನ್‌ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ವಿಶಾಲವಾದ ಜಾಗದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಿದ್ದಾರೆ. ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿ ಅತ್ಯದ್ಭುತ ಮನೆ ನಿರ್ಮಿಸಿದ್ದರು. ಈ ಮನೆಯನ್ನು ಅರೇಬಿಕ್‌ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅರಮನೆ ಕಟ್ಟುವಾಗಲೇ ಐಟಿ ಕಣ್ಣು ಬಿದ್ದಿತ್ತಾ? ಎನ್ನುವ ವಿಚಾರದ ಬಗ್ಗೆಯೂ ಈಗ ಚರ್ಚೆ ನಡೆಯುತ್ತಿದೆ. ಈ ಮನೆ ಕಟ್ಟಲು ಬಂದಿರುವ ಆದಾಯದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?