ಜಮೀರ್‌ ಅಹಮದ್‌ಗೆ ಮುಳುವಾಯ್ತಾ 'ಅರಮನೆ'? ಐಟಿ ದಾಳಿ ಹಿಂದಿನ ರಹಸ್ಯ!

ಜಮೀರ್‌ ಅಹಮದ್‌ಗೆ ಮುಳುವಾಯ್ತಾ 'ಅರಮನೆ'? ಐಟಿ ದಾಳಿ ಹಿಂದಿನ ರಹಸ್ಯ!

Published : Aug 05, 2021, 01:16 PM IST

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು(ಆ.05): ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ನಡೆದಿದೆ. ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಈ ದಾಳಿಗೆ ಕಾರಣವೇನು ಎಂಬ ಕುತೂಹಲಕಾರಿ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

 ಶಾಸಕ ಜಮೀರ್ ಅಹ್ಮದ್ ಖಾನ್‌ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ವಿಶಾಲವಾದ ಜಾಗದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಿದ್ದಾರೆ. ಕಂಟೋನ್ಮೆಂಟ್‌ ರೈಲು ನಿಲ್ದಾಣ ಬಳಿ ಅತ್ಯದ್ಭುತ ಮನೆ ನಿರ್ಮಿಸಿದ್ದರು. ಈ ಮನೆಯನ್ನು ಅರೇಬಿಕ್‌ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅರಮನೆ ಕಟ್ಟುವಾಗಲೇ ಐಟಿ ಕಣ್ಣು ಬಿದ್ದಿತ್ತಾ? ಎನ್ನುವ ವಿಚಾರದ ಬಗ್ಗೆಯೂ ಈಗ ಚರ್ಚೆ ನಡೆಯುತ್ತಿದೆ. ಈ ಮನೆ ಕಟ್ಟಲು ಬಂದಿರುವ ಆದಾಯದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?