ಕೋಟಿ ಒಡೆಯನಾದರೂ ಬಿಎಸ್‌ವೈ ಆಪ್ತ ಉಮೇಶ್ ಬಾಡಿಗೆ ಮನೆಯಲ್ಲಿದ್ದಿದ್ಯಾಕೆ.?

ಕೋಟಿ ಒಡೆಯನಾದರೂ ಬಿಎಸ್‌ವೈ ಆಪ್ತ ಉಮೇಶ್ ಬಾಡಿಗೆ ಮನೆಯಲ್ಲಿದ್ದಿದ್ಯಾಕೆ.?

Suvarna News   | Asianet News
Published : Oct 08, 2021, 10:56 AM ISTUpdated : Oct 08, 2021, 11:10 AM IST

- ರಾಜ್ಯದಲ್ಲಿ ಬೃಹತ್‌ ಐಟಿ ಬೇಟೆ! ಬಿಎಸ್‌ವೈ ಪಿಎ, ಗುತ್ತಿಗೆದಾರರು ಸೇರಿ ಅನೇಕರಿಗೆ ಶಾಕ್‌

- ರಾಜ್ಯಾದ್ಯಂತ 50 ಸ್ಥಳಗಳಲ್ಲಿ ಏಕಕಾಲಕ್ಕೆ 200 ತೆರಿಗೆ ಅಧಿಕಾರಿಗಳಿಂದ ದಾಳಿ

- ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಆಸ್ತಿ, ದಾಖಲೆ ವಶ

ಬೆಂಗಳೂರು (ಅ. 08): ತೆರಿಗೆ ವಂಚನೆ ಆರೋಪದ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ಸಹಾಯಕ ಸೇರಿದಂತೆ ಪ್ರತಿಷ್ಠಿತ ಗುತ್ತಿಗೆದಾರರು ಹಾಗೂ ಲೆಕ್ಕ ಪರಿಶೋಧಕರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೊಡ್ಡ ಮಟ್ಟದ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳ 50ಕ್ಕೂ ಅಧಿಕ ಕಡೆ ದಾಳಿ ನಡೆದಿದ್ದು, ನಗದು ಹಣ, ಚಿನ್ನಾಭರಣ, ಆಸ್ತಿಪಾಸ್ತಿ ಹಾಗೂ ಅಪಾರ ಪ್ರಮಾಣದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.

ಉಮೇಶ್ ಕೋಟಿ ಕೋಟಿ ಒಡೆಯನಾಗಿದ್ದರೂ, ಲಕ್ಕಿ ಮನೆಯೆಂದು ಬಾಡಿಗೆ ಮನೆಯಲ್ಲಿದ್ದರು. ಹಿಂದೆ ಈ ಮನೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಇದ್ದರು. ರಾಜಾಜಿನಗರದಲ್ಲಿ ಈ ಮನೆಯನ್ನು ಲಕ್ಕಿ ಮನೆ ಎನ್ನುತ್ತಾರೆ. ಸ್ವಂತ ಮನೆ, ಫ್ಲಾಟ್ ಇದ್ದರೂ ಉಮೇಶ್ ಬಾಡಿಗೆ ಮನೆಯಲ್ಲೇ ಇದ್ದರು. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!