ಕೋಟಿ ಒಡೆಯನಾದರೂ ಬಿಎಸ್‌ವೈ ಆಪ್ತ ಉಮೇಶ್ ಬಾಡಿಗೆ ಮನೆಯಲ್ಲಿದ್ದಿದ್ಯಾಕೆ.?

ಕೋಟಿ ಒಡೆಯನಾದರೂ ಬಿಎಸ್‌ವೈ ಆಪ್ತ ಉಮೇಶ್ ಬಾಡಿಗೆ ಮನೆಯಲ್ಲಿದ್ದಿದ್ಯಾಕೆ.?

Suvarna News   | Asianet News
Published : Oct 08, 2021, 10:56 AM ISTUpdated : Oct 08, 2021, 11:10 AM IST

- ರಾಜ್ಯದಲ್ಲಿ ಬೃಹತ್‌ ಐಟಿ ಬೇಟೆ! ಬಿಎಸ್‌ವೈ ಪಿಎ, ಗುತ್ತಿಗೆದಾರರು ಸೇರಿ ಅನೇಕರಿಗೆ ಶಾಕ್‌

- ರಾಜ್ಯಾದ್ಯಂತ 50 ಸ್ಥಳಗಳಲ್ಲಿ ಏಕಕಾಲಕ್ಕೆ 200 ತೆರಿಗೆ ಅಧಿಕಾರಿಗಳಿಂದ ದಾಳಿ

- ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಆಸ್ತಿ, ದಾಖಲೆ ವಶ

ಬೆಂಗಳೂರು (ಅ. 08): ತೆರಿಗೆ ವಂಚನೆ ಆರೋಪದ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ಸಹಾಯಕ ಸೇರಿದಂತೆ ಪ್ರತಿಷ್ಠಿತ ಗುತ್ತಿಗೆದಾರರು ಹಾಗೂ ಲೆಕ್ಕ ಪರಿಶೋಧಕರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೊಡ್ಡ ಮಟ್ಟದ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳ 50ಕ್ಕೂ ಅಧಿಕ ಕಡೆ ದಾಳಿ ನಡೆದಿದ್ದು, ನಗದು ಹಣ, ಚಿನ್ನಾಭರಣ, ಆಸ್ತಿಪಾಸ್ತಿ ಹಾಗೂ ಅಪಾರ ಪ್ರಮಾಣದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.

ಉಮೇಶ್ ಕೋಟಿ ಕೋಟಿ ಒಡೆಯನಾಗಿದ್ದರೂ, ಲಕ್ಕಿ ಮನೆಯೆಂದು ಬಾಡಿಗೆ ಮನೆಯಲ್ಲಿದ್ದರು. ಹಿಂದೆ ಈ ಮನೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಇದ್ದರು. ರಾಜಾಜಿನಗರದಲ್ಲಿ ಈ ಮನೆಯನ್ನು ಲಕ್ಕಿ ಮನೆ ಎನ್ನುತ್ತಾರೆ. ಸ್ವಂತ ಮನೆ, ಫ್ಲಾಟ್ ಇದ್ದರೂ ಉಮೇಶ್ ಬಾಡಿಗೆ ಮನೆಯಲ್ಲೇ ಇದ್ದರು. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!