ಕೋಟಿ ಒಡೆಯನಾದರೂ ಬಿಎಸ್‌ವೈ ಆಪ್ತ ಉಮೇಶ್ ಬಾಡಿಗೆ ಮನೆಯಲ್ಲಿದ್ದಿದ್ಯಾಕೆ.?

ಕೋಟಿ ಒಡೆಯನಾದರೂ ಬಿಎಸ್‌ವೈ ಆಪ್ತ ಉಮೇಶ್ ಬಾಡಿಗೆ ಮನೆಯಲ್ಲಿದ್ದಿದ್ಯಾಕೆ.?

Published : Oct 08, 2021, 10:56 AM ISTUpdated : Oct 08, 2021, 11:10 AM IST

- ರಾಜ್ಯದಲ್ಲಿ ಬೃಹತ್‌ ಐಟಿ ಬೇಟೆ! ಬಿಎಸ್‌ವೈ ಪಿಎ, ಗುತ್ತಿಗೆದಾರರು ಸೇರಿ ಅನೇಕರಿಗೆ ಶಾಕ್‌

- ರಾಜ್ಯಾದ್ಯಂತ 50 ಸ್ಥಳಗಳಲ್ಲಿ ಏಕಕಾಲಕ್ಕೆ 200 ತೆರಿಗೆ ಅಧಿಕಾರಿಗಳಿಂದ ದಾಳಿ

- ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಆಸ್ತಿ, ದಾಖಲೆ ವಶ

ಬೆಂಗಳೂರು (ಅ. 08): ತೆರಿಗೆ ವಂಚನೆ ಆರೋಪದ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ಸಹಾಯಕ ಸೇರಿದಂತೆ ಪ್ರತಿಷ್ಠಿತ ಗುತ್ತಿಗೆದಾರರು ಹಾಗೂ ಲೆಕ್ಕ ಪರಿಶೋಧಕರ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೊಡ್ಡ ಮಟ್ಟದ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಗಳ 50ಕ್ಕೂ ಅಧಿಕ ಕಡೆ ದಾಳಿ ನಡೆದಿದ್ದು, ನಗದು ಹಣ, ಚಿನ್ನಾಭರಣ, ಆಸ್ತಿಪಾಸ್ತಿ ಹಾಗೂ ಅಪಾರ ಪ್ರಮಾಣದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.

ಉಮೇಶ್ ಕೋಟಿ ಕೋಟಿ ಒಡೆಯನಾಗಿದ್ದರೂ, ಲಕ್ಕಿ ಮನೆಯೆಂದು ಬಾಡಿಗೆ ಮನೆಯಲ್ಲಿದ್ದರು. ಹಿಂದೆ ಈ ಮನೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಇದ್ದರು. ರಾಜಾಜಿನಗರದಲ್ಲಿ ಈ ಮನೆಯನ್ನು ಲಕ್ಕಿ ಮನೆ ಎನ್ನುತ್ತಾರೆ. ಸ್ವಂತ ಮನೆ, ಫ್ಲಾಟ್ ಇದ್ದರೂ ಉಮೇಶ್ ಬಾಡಿಗೆ ಮನೆಯಲ್ಲೇ ಇದ್ದರು. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!