ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

Suvarna News   | Asianet News
Published : Oct 08, 2021, 12:25 PM ISTUpdated : Oct 08, 2021, 12:49 PM IST

ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ಅ. 08):  ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 

ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನೀರಾವರಿ ನಿಗಮಗಳಲ್ಲಿ ಸುಮಾರು 4000ಕ್ಕೂ ಅಧಿಕ ಕೋಟಿ ರು. ಮೊತ್ತದ ಕಾಮಗಾರಿ ಗುತ್ತಿಗೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರವೇ ಐಟಿ ದಾಳಿಗೆ ಕಾರಣ ಎನ್ನಲಾಗಿದೆ. ಈ ಅವ್ಯವಹಾರದ ಬಗ್ಗೆ ಇನ್ನಿತರ ಗುತ್ತಿಗೆದಾರರು ಐಟಿ ಇಲಾಖೆಗೆ ದೂರು ನೀಡಿದ್ದರು ಎಂದೂ ಹೇಳಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!