ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

Suvarna News   | Asianet News
Published : Oct 08, 2021, 12:25 PM ISTUpdated : Oct 08, 2021, 12:49 PM IST

ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ಅ. 08):  ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 

ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನೀರಾವರಿ ನಿಗಮಗಳಲ್ಲಿ ಸುಮಾರು 4000ಕ್ಕೂ ಅಧಿಕ ಕೋಟಿ ರು. ಮೊತ್ತದ ಕಾಮಗಾರಿ ಗುತ್ತಿಗೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರವೇ ಐಟಿ ದಾಳಿಗೆ ಕಾರಣ ಎನ್ನಲಾಗಿದೆ. ಈ ಅವ್ಯವಹಾರದ ಬಗ್ಗೆ ಇನ್ನಿತರ ಗುತ್ತಿಗೆದಾರರು ಐಟಿ ಇಲಾಖೆಗೆ ದೂರು ನೀಡಿದ್ದರು ಎಂದೂ ಹೇಳಲಾಗಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!