ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

Suvarna News   | Asianet News
Published : Oct 08, 2021, 12:25 PM ISTUpdated : Oct 08, 2021, 12:49 PM IST

ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ಅ. 08):  ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 

ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನೀರಾವರಿ ನಿಗಮಗಳಲ್ಲಿ ಸುಮಾರು 4000ಕ್ಕೂ ಅಧಿಕ ಕೋಟಿ ರು. ಮೊತ್ತದ ಕಾಮಗಾರಿ ಗುತ್ತಿಗೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರವೇ ಐಟಿ ದಾಳಿಗೆ ಕಾರಣ ಎನ್ನಲಾಗಿದೆ. ಈ ಅವ್ಯವಹಾರದ ಬಗ್ಗೆ ಇನ್ನಿತರ ಗುತ್ತಿಗೆದಾರರು ಐಟಿ ಇಲಾಖೆಗೆ ದೂರು ನೀಡಿದ್ದರು ಎಂದೂ ಹೇಳಲಾಗಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!