ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

ರಾಹುಲ್ ಎಂಟರ್‌ಪ್ರೈಸಸ್‌ನಲ್ಲಿ ಇಂದೂ ಮುಂದುವರೆದ ಐಟಿ ಶೋಧ

Suvarna News   | Asianet News
Published : Oct 08, 2021, 12:25 PM ISTUpdated : Oct 08, 2021, 12:49 PM IST

ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 
 

ಬೆಂಗಳೂರು (ಅ. 08):  ಕಟ್ಟಡ ಸಾಮಗ್ರಿಗಳ ಪೂರೈಕೆದಾರ ರಾಹುಲ್‌ ಎಂಟರ್‌ ಪ್ರೈಸಸ್‌ನ ಕಚೇರಿ ಹಾಗೂ ರಾಹುಲ್‌ ಮನೆ ಮೇಲೆ ನಿನ್ನೆ ಐಟಿ ದಾಳಿ ನಡೆದಿತ್ತು. ಇಂದು ಮತ್ತೆ ಐಟಿ ಅಧಿಕಾರಿಗಳು ಕಚೇರಿಗೆ ಬಂದಿದ್ಧಾರೆ. ಹಾರ್ಡ್‌ ಡಿಸ್ಕ್, ಲ್ಯಾಪ್‌ಟ್ಯಾಪ್ ಪರಿಶೀಲಿಸಿದ್ದಾರೆ. 

ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನೀರಾವರಿ ನಿಗಮಗಳಲ್ಲಿ ಸುಮಾರು 4000ಕ್ಕೂ ಅಧಿಕ ಕೋಟಿ ರು. ಮೊತ್ತದ ಕಾಮಗಾರಿ ಗುತ್ತಿಗೆ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರವೇ ಐಟಿ ದಾಳಿಗೆ ಕಾರಣ ಎನ್ನಲಾಗಿದೆ. ಈ ಅವ್ಯವಹಾರದ ಬಗ್ಗೆ ಇನ್ನಿತರ ಗುತ್ತಿಗೆದಾರರು ಐಟಿ ಇಲಾಖೆಗೆ ದೂರು ನೀಡಿದ್ದರು ಎಂದೂ ಹೇಳಲಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!