Assembly Election 2023: ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ: ಸಿದ್ದರಾಮಯ್ಯ

Assembly Election 2023: ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ: ಸಿದ್ದರಾಮಯ್ಯ

Published : Mar 11, 2022, 05:19 PM IST

ಯಡಿಯೂರಪ್ಪ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 'ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ. ಯಡಿಯೂರಪ್ಪ ಮುಕ್ತ ಬಿಜೆಪಿ ಮಾಡಿದ್ದಾರೆ. ನೀವು ರಾಜೀನಾಮೆ ಕೊಡುವಾಗ ಕಣ್ಣೀರು ಹಾಕಿದ್ದೀರಿ, ನೆನಪಿದೆಯಾ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಮಾ. 11): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ.  ವಿಧಾನಸಭೆಯಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಮುಂದುವರೆದಿದೆ. 

ಕಾಂಗ್ರೆಸ್ ಮುಕ್ತ ಎನ್ನುವುದಕ್ಕೆ ಪಂಚರಾಜ್ಯ ಚುನಾವಣೆ ಉದಾಹರಣೆ. ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಮೋದಿ ಜೊತೆ ಜನ ಇದ್ದಾರೆಂಬುದಕ್ಕೆ ಈ ಫಲಿತಾಂಶ ಸಾಕ್ಷಿ' ಎಂದು ಬಿಎಸ್‌ವೈ ವಿಪಕ್ಷಗಳ ಕಾಲೆಳೆದಿದ್ದಾರೆ. 

ಯಡಿಯೂರಪ್ಪ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 'ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ. ಯಡಿಯೂರಪ್ಪ ಮುಕ್ತ ಬಿಜೆಪಿ ಮಾಡಿದ್ದಾರೆ. ನೀವು ರಾಜೀನಾಮೆ ಕೊಡುವಾಗ ಕಣ್ಣೀರು ಹಾಕಿದ್ದೀರಿ, ನೆನಪಿದೆಯಾ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more