Assembly Election 2023: ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ: ಸಿದ್ದರಾಮಯ್ಯ

Assembly Election 2023: ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ: ಸಿದ್ದರಾಮಯ್ಯ

Published : Mar 11, 2022, 05:19 PM IST

ಯಡಿಯೂರಪ್ಪ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 'ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ. ಯಡಿಯೂರಪ್ಪ ಮುಕ್ತ ಬಿಜೆಪಿ ಮಾಡಿದ್ದಾರೆ. ನೀವು ರಾಜೀನಾಮೆ ಕೊಡುವಾಗ ಕಣ್ಣೀರು ಹಾಕಿದ್ದೀರಿ, ನೆನಪಿದೆಯಾ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಮಾ. 11): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ನಾಯಕರು ಖುಷಿಯಲ್ಲಿದ್ದಾರೆ.  ವಿಧಾನಸಭೆಯಲ್ಲಿ ಮಾಜಿ ಸಿಎಂಗಳ ಟಾಕ್ ವಾರ್ ಮುಂದುವರೆದಿದೆ. 

ಕಾಂಗ್ರೆಸ್ ಮುಕ್ತ ಎನ್ನುವುದಕ್ಕೆ ಪಂಚರಾಜ್ಯ ಚುನಾವಣೆ ಉದಾಹರಣೆ. ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಮೋದಿ ಜೊತೆ ಜನ ಇದ್ದಾರೆಂಬುದಕ್ಕೆ ಈ ಫಲಿತಾಂಶ ಸಾಕ್ಷಿ' ಎಂದು ಬಿಎಸ್‌ವೈ ವಿಪಕ್ಷಗಳ ಕಾಲೆಳೆದಿದ್ದಾರೆ. 

ಯಡಿಯೂರಪ್ಪ ಮಾತಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 'ಯಡಿಯೂರಪ್ಪನವರೇ ನೀವು ಮತ್ತೆ ಸಿಎಂ ಆಗಲ್ಲ. ಯಡಿಯೂರಪ್ಪ ಮುಕ್ತ ಬಿಜೆಪಿ ಮಾಡಿದ್ದಾರೆ. ನೀವು ರಾಜೀನಾಮೆ ಕೊಡುವಾಗ ಕಣ್ಣೀರು ಹಾಕಿದ್ದೀರಿ, ನೆನಪಿದೆಯಾ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more