ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

Published : Nov 21, 2019, 03:04 PM ISTUpdated : Nov 21, 2019, 05:24 PM IST

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.  

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

 

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

 ಡಿ.5 ಕ್ಕೆ ಉಪಚುನಾವಣಾ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?