ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

Published : Nov 21, 2019, 03:04 PM ISTUpdated : Nov 21, 2019, 05:24 PM IST

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.  

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

 

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

 ಡಿ.5 ಕ್ಕೆ ಉಪಚುನಾವಣಾ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!