ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

Published : Nov 21, 2019, 03:04 PM ISTUpdated : Nov 21, 2019, 05:24 PM IST

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.  

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

 

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

 ಡಿ.5 ಕ್ಕೆ ಉಪಚುನಾವಣಾ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!