ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

Published : Nov 21, 2019, 03:04 PM ISTUpdated : Nov 21, 2019, 05:24 PM IST

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.  

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

 

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

 ಡಿ.5 ಕ್ಕೆ ಉಪಚುನಾವಣಾ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!