ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

Published : Nov 21, 2019, 03:04 PM ISTUpdated : Nov 21, 2019, 05:24 PM IST

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.  

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

 

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

 ಡಿ.5 ಕ್ಕೆ ಉಪಚುನಾವಣಾ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!