ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

ನಮಾಜ್‌ ವೇಳೆ ಮಸೀದಿ ಮುಂದೆ ಪ್ರಚಾರ ಭಾಷಣ ನಿಲ್ಲಿಸಿದ ಜಗ್ಗೇಶ್

Published : Nov 21, 2019, 03:04 PM ISTUpdated : Nov 21, 2019, 05:24 PM IST

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.  

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

ಬೆಂಗಳೂರು (ನ. 21): ರಾಮಜನ್ಮಭೂಮಿಯಲ್ಲಿ ರಾಮನನ್ನು ನೆನಪಿಟ್ಟುಕೊಂಡು ನಮಗೆ ಮತ ಕೊಡಿ ಎಂದು ರಾಮನ ಹೆಸರಿನಲ್ಲಿ ಪ್ರಚಾರ ಮಾಡಿದ್ದಾರೆ ನಟ ಜಗ್ಗೇಶ್. ಎಸ್ ಟಿ ಸೋಮಶೇಖರ್ ಪರ ಜಗ್ಗೇಶ್ ಮತ ಭೇಟೆಗೆ ಇಳಿದಿದ್ದಾರೆ. ಕೊಮ್ಮಘಟ್ಟ ರೋಡ್ ಬಿಡಿ ಕಾಲೋನಿಯಲ್ಲಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ನಮಾಜ್ ಸಮಯವಾಗಿತ್ತು. ಹಾಗಾಗಿ ಜಗ್ಗೇಶ್ ಪ್ರಚಾರ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

 

ಬಳಿಕ ಮುಸ್ಲಿಮರು ಬಿಜೆಪಿಗೆ ಮತ ಹಾಕಲ್ಲ ಎಂಬ ಮಾತಿದೆ. ಆದ್ರೆ ಮೋದಿ ಸಬ್ ಕೇ ಸಾಥ್ ಸಾಬ್ ಕಾ ವಿಕಾಸ್ ಎಂಬ ನುಡಿಯಂತೆ ನಡೆದಿದನ್ನ ಕಂಡು ಈಗ ಮುಸ್ಲಿಮರು ಬಿಜೆಪಿ ಗೆ ಮತ ಹಾಕಿದ್ದಾರೆ. ಈ ಚುನಾವಣೆಯಲ್ಲಿ ಶೇ. 40 ರಷ್ಡು ಮುಸಲ್ಮಾನರು ಬಿಜೆಪಿಗೆ ಮತ ಹಾಕಿದ್ದಾರೆ ಎಂದಿದ್ದಾರೆ. 

 ಡಿ.5 ಕ್ಕೆ ಉಪಚುನಾವಣಾ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!