ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

Published : Jun 06, 2022, 01:23 PM IST

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. 

ಮಂಡ್ಯ (ಜೂ. 06):  ಶ್ರೀರಂಗಪಟ್ಟಣ (Srirangapattana0 ಜಾಮಿಯಾ ಮಸೀದಿ (Jamia Masjid Row) ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. ಮೂಡಬಾಗಿಲು ಶ್ರೀ ಆಂಜನೇಯ ಸ್ವಾಮಿ ಸುಪ್ರಭಾತ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ. ಟಿಪ್ಪು ಕಾಲದಲ್ಲಿ ಮಂದಿರ ಕೆಡವಿ ಮಸೀದಿ ಕಟ್ಟಿದ ಬಗ್ಗೆ ಉಲ್ಲೇಖವಿದೆ. ದೇಗುಲ ಕೆಡವಿದ ಟಿಪ್ಪು ಅರ್ಚಕ ನಾರಾಯಣ ಸ್ವಾಮಿ ಕೈ ಕತ್ತರಿಸಿದ್ದ ಎನ್ನಲಾಗಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more