ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

Published : Jun 06, 2022, 01:23 PM IST

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. 

ಮಂಡ್ಯ (ಜೂ. 06):  ಶ್ರೀರಂಗಪಟ್ಟಣ (Srirangapattana0 ಜಾಮಿಯಾ ಮಸೀದಿ (Jamia Masjid Row) ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. ಮೂಡಬಾಗಿಲು ಶ್ರೀ ಆಂಜನೇಯ ಸ್ವಾಮಿ ಸುಪ್ರಭಾತ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ. ಟಿಪ್ಪು ಕಾಲದಲ್ಲಿ ಮಂದಿರ ಕೆಡವಿ ಮಸೀದಿ ಕಟ್ಟಿದ ಬಗ್ಗೆ ಉಲ್ಲೇಖವಿದೆ. ದೇಗುಲ ಕೆಡವಿದ ಟಿಪ್ಪು ಅರ್ಚಕ ನಾರಾಯಣ ಸ್ವಾಮಿ ಕೈ ಕತ್ತರಿಸಿದ್ದ ಎನ್ನಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more