ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

ಜಾಮಿಯಾ ಮಸೀದಿ-ಮಂದಿರ ವಿವಾದ: ಮಂದಿರವಿತ್ತು ಹಳೆಯ ಪುಸ್ತಕದಲ್ಲಿ ಸಿಕ್ತು ಸಾಕ್ಷ್ಯ...!

Published : Jun 06, 2022, 01:23 PM IST

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. 

ಮಂಡ್ಯ (ಜೂ. 06):  ಶ್ರೀರಂಗಪಟ್ಟಣ (Srirangapattana0 ಜಾಮಿಯಾ ಮಸೀದಿ (Jamia Masjid Row) ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಸೀದಿಯಲ್ಲಿ ಮಮದಿರ ಇತ್ತು ಎನ್ನಲು ಪುಸ್ತಕ ಸಾಕ್ಷ್ಯವೊಂದು ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ಮಸೀದಿ ಮಂದಿರ ಹೋರಾಟಕ್ಕೆ ಇನ್ನಷ್ಟು ಬಲ ಬರಲಿದೆ. ಮೂಡಬಾಗಿಲು ಶ್ರೀ ಆಂಜನೇಯ ಸ್ವಾಮಿ ಸುಪ್ರಭಾತ ಪುಸ್ತಕದಲ್ಲಿ ಈ ಬಗ್ಗೆ ಉಲ್ಲೇಖವಿದೆ. ಟಿಪ್ಪು ಕಾಲದಲ್ಲಿ ಮಂದಿರ ಕೆಡವಿ ಮಸೀದಿ ಕಟ್ಟಿದ ಬಗ್ಗೆ ಉಲ್ಲೇಖವಿದೆ. ದೇಗುಲ ಕೆಡವಿದ ಟಿಪ್ಪು ಅರ್ಚಕ ನಾರಾಯಣ ಸ್ವಾಮಿ ಕೈ ಕತ್ತರಿಸಿದ್ದ ಎನ್ನಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more