ದಕ್ಷಿಣ ಕನ್ನಡದಲ್ಲಿ ಜನಾಶೀರ್ವಾದ ಯಾತ್ರೆ: ಮಣಿಪಾಲ್ ಒಡನಾಟ ನೆನೆಸಿಕೊಂಡ ರಾಜೀವ್ ಚಂದ್ರಶೇಖರ್

Aug 18, 2021, 4:44 PM IST

ಬೆಂಗಳೂರು (ಆ. 18): ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಜನಾಶೀರ್ವಾದ ಯಾತ್ರೆ ಮುಗಿಸಿರುವ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಮಂಗಳವಾರ ಶಿವಮೊಗ್ಗ ಜಿಲ್ಲೆಯಲ್ಲಿ ಸಂಚರಿಸಿದರು. ಮೂರನೇ ದಿನವಾದ ಇಂದುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಿದ್ದಾರೆ. ಇಲ್ಲಿನ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದರು. 

ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ನಾಡ ಬಂದೂಕು ಸದ್ದು, ಬೆಂಬಲಿಗರ ಪುಂಡಾಟ