CM Janata Darshan  : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ  ಪೊಲೀಸರಿಂದ ಅಡ್ಡಿ

CM Janata Darshan : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ ಪೊಲೀಸರಿಂದ ಅಡ್ಡಿ

Contributor Asianet   | Asianet News
Published : Nov 18, 2021, 12:27 PM IST

ಮುಖ್ಯಮಂತ್ರಿ ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. 

ಬೆಂಗಳೂರು (ನ.18):  ಮುಖ್ಯಮಂತ್ರಿ (Karnataka CM) ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು (Police) ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ.

ನದಿ ಜೋಡಣೆ: ರಾಜ್ಯದ ಅಹವಾಲು ಕೇಳಲು ಶಾ ಸೂಚನೆ, ಸಿಎಂ ಬೊಮ್ಮಾಯಿ

ಸಿಎಂ ತುರ್ತಾಗಿ ತೆರಳಬೇಕಿದ್ದರಿಂದ ಪೊಲೀಸರು ಅವಕಾಶ ನೀಡಿಲ್ಲ. ಮಳೆಯಲ್ಲೇ ಕಾದು ನಿಂತಿದ್ದರೂ ಸಮಸ್ಯೆ ಬಗ್ಗೆ ಹೇಳಲು ಸಾಧ್ಯವಾಗಿಲ್ಲ. ಈ ವೇಳೆ ಮಾಧ್ಯಮಗಳ ಸಿಬ್ಬಂದಿಯೂ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಸಿಎಂ ಬಳಿ ಬಿಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಸಿಎಂ ಮತ್ತೆ ಕಾರಿನಿಂದ ಇಳಿದು ಬಂದು ಕೇಳಿದ್ದು,  ತುರ್ತಾಗಿ ತೆರಳಬೇಕಿದ್ದ ಕಾರಣ ಮತ್ತೊಮ್ಮೆ ಪರಿಶೀಲಿಸುವುದಾಗಿ ಹೇಳಿದರು

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more