CM Janata Darshan  : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ  ಪೊಲೀಸರಿಂದ ಅಡ್ಡಿ

CM Janata Darshan : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ ಪೊಲೀಸರಿಂದ ಅಡ್ಡಿ

Contributor Asianet   | Asianet News
Published : Nov 18, 2021, 12:27 PM IST

ಮುಖ್ಯಮಂತ್ರಿ ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. 

ಬೆಂಗಳೂರು (ನ.18):  ಮುಖ್ಯಮಂತ್ರಿ (Karnataka CM) ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು (Police) ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ.

ನದಿ ಜೋಡಣೆ: ರಾಜ್ಯದ ಅಹವಾಲು ಕೇಳಲು ಶಾ ಸೂಚನೆ, ಸಿಎಂ ಬೊಮ್ಮಾಯಿ

ಸಿಎಂ ತುರ್ತಾಗಿ ತೆರಳಬೇಕಿದ್ದರಿಂದ ಪೊಲೀಸರು ಅವಕಾಶ ನೀಡಿಲ್ಲ. ಮಳೆಯಲ್ಲೇ ಕಾದು ನಿಂತಿದ್ದರೂ ಸಮಸ್ಯೆ ಬಗ್ಗೆ ಹೇಳಲು ಸಾಧ್ಯವಾಗಿಲ್ಲ. ಈ ವೇಳೆ ಮಾಧ್ಯಮಗಳ ಸಿಬ್ಬಂದಿಯೂ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಸಿಎಂ ಬಳಿ ಬಿಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಸಿಎಂ ಮತ್ತೆ ಕಾರಿನಿಂದ ಇಳಿದು ಬಂದು ಕೇಳಿದ್ದು,  ತುರ್ತಾಗಿ ತೆರಳಬೇಕಿದ್ದ ಕಾರಣ ಮತ್ತೊಮ್ಮೆ ಪರಿಶೀಲಿಸುವುದಾಗಿ ಹೇಳಿದರು

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more