CM Janata Darshan  : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ  ಪೊಲೀಸರಿಂದ ಅಡ್ಡಿ

CM Janata Darshan : ಸಮಸ್ಯೆ ಹೇಳಲು ಬಂದ ಶಿಕ್ಷಕರಿಗೆ ಪೊಲೀಸರಿಂದ ಅಡ್ಡಿ

Contributor Asianet   | Asianet News
Published : Nov 18, 2021, 12:27 PM IST

ಮುಖ್ಯಮಂತ್ರಿ ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. 

ಬೆಂಗಳೂರು (ನ.18):  ಮುಖ್ಯಮಂತ್ರಿ (Karnataka CM) ಜನತಾ ದರ್ಶನಕ್ಕೆ ಬಂದವರಿಗೆ ದರ್ಶನವೇ ಸಿಗಲಿಲ್ಲ. ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಸಿಗಲಿಲ್ಲ. ಸಿಎಂ ನೋಡಲೆಂದು ಬಂದ ಶಿಕ್ಷಕರಿಗೆ ಪೊಲೀಸರು (Police) ಅಡ್ಡಿಪಡಿಸಿದ್ದಾರೆ. ವಸತಿ ಶಾಲಾ ಶಿಕ್ಷಕರ ನೇಮಕಾತಿ ವಿಳಂಬ ಸಮಸ್ಯೆ ಹೇಳಲು ಬಂದಾಗ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ.

ನದಿ ಜೋಡಣೆ: ರಾಜ್ಯದ ಅಹವಾಲು ಕೇಳಲು ಶಾ ಸೂಚನೆ, ಸಿಎಂ ಬೊಮ್ಮಾಯಿ

ಸಿಎಂ ತುರ್ತಾಗಿ ತೆರಳಬೇಕಿದ್ದರಿಂದ ಪೊಲೀಸರು ಅವಕಾಶ ನೀಡಿಲ್ಲ. ಮಳೆಯಲ್ಲೇ ಕಾದು ನಿಂತಿದ್ದರೂ ಸಮಸ್ಯೆ ಬಗ್ಗೆ ಹೇಳಲು ಸಾಧ್ಯವಾಗಿಲ್ಲ. ಈ ವೇಳೆ ಮಾಧ್ಯಮಗಳ ಸಿಬ್ಬಂದಿಯೂ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಸಿಎಂ ಬಳಿ ಬಿಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಸಿಎಂ ಮತ್ತೆ ಕಾರಿನಿಂದ ಇಳಿದು ಬಂದು ಕೇಳಿದ್ದು,  ತುರ್ತಾಗಿ ತೆರಳಬೇಕಿದ್ದ ಕಾರಣ ಮತ್ತೊಮ್ಮೆ ಪರಿಶೀಲಿಸುವುದಾಗಿ ಹೇಳಿದರು

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more