Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Published : Dec 01, 2021, 12:47 PM ISTUpdated : Dec 01, 2021, 01:05 PM IST

 ಪರಿಷತ್ ಫೈಟ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ (Satish Jarkiholi) ಕಸರತ್ತು ನಡೆಸುತ್ತಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. 

ಬೆಳಗಾವಿ (ಡಿ. 01): ಪರಿಷತ್ ಫೈಟ್‌ನಲ್ಲಿ (MLC Elections)  ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ ( Satish Jarkiholi) ಕಸರತ್ತು ನಡೆಸುತ್ತಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. ಸತೀಶ್ ಮಾತ್ರವಲ್ಲ, ಅವರ ಮಕ್ಕಳಿಗೂ ಬೂತ್‌ಗಳನ್ನು ಹಂಚಿಕೆ ಮಾಡಲಾಗಿದೆ. ಪುತ್ರ ರಾಹುಲ್‌ಗೆ ಕೊಣ್ಣೂರು ಪಟ್ಟಣ ಪಂಚಾಯತ್ ಜವಾಬ್ದಾರಿ ನೀಡಲಾಗಿದೆ. ಪುತ್ರಿ ಪ್ರಿಯಾಂಕಾಗೆ ಶಿಂಧಿಕುರಬೇಟೆ ಪಂಚಾಯತ್ ಜವಾಬ್ದಾರಿ ಕೊಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ್‌ಗೆ ಅರಭಾವಿ ಕ್ಷೇತ್ರದ ಹೊಣೆ ಕೊಡಲಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more