Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Published : Dec 01, 2021, 12:47 PM ISTUpdated : Dec 01, 2021, 01:05 PM IST

 ಪರಿಷತ್ ಫೈಟ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ (Satish Jarkiholi) ಕಸರತ್ತು ನಡೆಸುತ್ತಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. 

ಬೆಳಗಾವಿ (ಡಿ. 01): ಪರಿಷತ್ ಫೈಟ್‌ನಲ್ಲಿ (MLC Elections)  ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ ( Satish Jarkiholi) ಕಸರತ್ತು ನಡೆಸುತ್ತಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. ಸತೀಶ್ ಮಾತ್ರವಲ್ಲ, ಅವರ ಮಕ್ಕಳಿಗೂ ಬೂತ್‌ಗಳನ್ನು ಹಂಚಿಕೆ ಮಾಡಲಾಗಿದೆ. ಪುತ್ರ ರಾಹುಲ್‌ಗೆ ಕೊಣ್ಣೂರು ಪಟ್ಟಣ ಪಂಚಾಯತ್ ಜವಾಬ್ದಾರಿ ನೀಡಲಾಗಿದೆ. ಪುತ್ರಿ ಪ್ರಿಯಾಂಕಾಗೆ ಶಿಂಧಿಕುರಬೇಟೆ ಪಂಚಾಯತ್ ಜವಾಬ್ದಾರಿ ಕೊಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ್‌ಗೆ ಅರಭಾವಿ ಕ್ಷೇತ್ರದ ಹೊಣೆ ಕೊಡಲಾಗಿದೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more