Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Published : Dec 01, 2021, 12:47 PM ISTUpdated : Dec 01, 2021, 01:05 PM IST

 ಪರಿಷತ್ ಫೈಟ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ (Satish Jarkiholi) ಕಸರತ್ತು ನಡೆಸುತ್ತಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. 

ಬೆಳಗಾವಿ (ಡಿ. 01): ಪರಿಷತ್ ಫೈಟ್‌ನಲ್ಲಿ (MLC Elections)  ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ ( Satish Jarkiholi) ಕಸರತ್ತು ನಡೆಸುತ್ತಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. ಸತೀಶ್ ಮಾತ್ರವಲ್ಲ, ಅವರ ಮಕ್ಕಳಿಗೂ ಬೂತ್‌ಗಳನ್ನು ಹಂಚಿಕೆ ಮಾಡಲಾಗಿದೆ. ಪುತ್ರ ರಾಹುಲ್‌ಗೆ ಕೊಣ್ಣೂರು ಪಟ್ಟಣ ಪಂಚಾಯತ್ ಜವಾಬ್ದಾರಿ ನೀಡಲಾಗಿದೆ. ಪುತ್ರಿ ಪ್ರಿಯಾಂಕಾಗೆ ಶಿಂಧಿಕುರಬೇಟೆ ಪಂಚಾಯತ್ ಜವಾಬ್ದಾರಿ ಕೊಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ್‌ಗೆ ಅರಭಾವಿ ಕ್ಷೇತ್ರದ ಹೊಣೆ ಕೊಡಲಾಗಿದೆ. 

 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more