Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Belagavi Parishat Fight: ಚುನಾವಣಾ ಏಜೆಂಟರಾಗಿ ಸತೀಶ್ ಜಾರಕಿಹೊಳಿ ಅಖಾಡಕ್ಕೆ

Published : Dec 01, 2021, 12:47 PM ISTUpdated : Dec 01, 2021, 01:05 PM IST

 ಪರಿಷತ್ ಫೈಟ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ (Satish Jarkiholi) ಕಸರತ್ತು ನಡೆಸುತ್ತಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. 

ಬೆಳಗಾವಿ (ಡಿ. 01): ಪರಿಷತ್ ಫೈಟ್‌ನಲ್ಲಿ (MLC Elections)  ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ಸತೀಶ್ ಜಾರಕಿಹೊಳಿ ( Satish Jarkiholi) ಕಸರತ್ತು ನಡೆಸುತ್ತಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಚುನಾವಣಾ ಏಜೆಂಟ್ ಆಗುತ್ತಾರಂತೆ ಸತೀಶ್ ಜಾರಕಿಹೊಳಿ. ಸತೀಶ್ ಮಾತ್ರವಲ್ಲ, ಅವರ ಮಕ್ಕಳಿಗೂ ಬೂತ್‌ಗಳನ್ನು ಹಂಚಿಕೆ ಮಾಡಲಾಗಿದೆ. ಪುತ್ರ ರಾಹುಲ್‌ಗೆ ಕೊಣ್ಣೂರು ಪಟ್ಟಣ ಪಂಚಾಯತ್ ಜವಾಬ್ದಾರಿ ನೀಡಲಾಗಿದೆ. ಪುತ್ರಿ ಪ್ರಿಯಾಂಕಾಗೆ ಶಿಂಧಿಕುರಬೇಟೆ ಪಂಚಾಯತ್ ಜವಾಬ್ದಾರಿ ಕೊಡಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ್‌ಗೆ ಅರಭಾವಿ ಕ್ಷೇತ್ರದ ಹೊಣೆ ಕೊಡಲಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more