ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

Published : Mar 03, 2022, 09:37 AM IST

*  ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ 
*  ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ 
*  ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯಗೆ ಸನ್ಮಾನ
 

ಬೆಂಗಳೂರು(ಮಾ.03): ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಿಸಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯ ಅವರನ್ನ ಸನ್ಮಾನಿಸಲಾಗಿದೆ. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಭಾವನಾ, ನೆಲ, ಜಲ, ಭಾಷೆಯ ವಿಚಾರವಾಗಿ ಸದಾಕಾಲ ಹೋರಾಟ ನಡೆಸುವ ಕನ್ನಡ ಕಟ್ಟಾಳುಗಳೇ ನಮ್ಮ ಮಣ್ಣಿನ ಹೆಮ್ಮೆ. ಕನ್ನಡ ಕಟ್ಟಾಳುಗಳಾಗಿ ಜಯಕರ್ನಾಟಕ ಸಂಘಟನೆ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದೆ  ಅಂತ ಹೇಳಿದ್ದಾರೆ. 

Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!