ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

Published : Mar 03, 2022, 09:37 AM IST

*  ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ 
*  ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ 
*  ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯಗೆ ಸನ್ಮಾನ
 

ಬೆಂಗಳೂರು(ಮಾ.03): ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಿಸಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯ ಅವರನ್ನ ಸನ್ಮಾನಿಸಲಾಗಿದೆ. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಭಾವನಾ, ನೆಲ, ಜಲ, ಭಾಷೆಯ ವಿಚಾರವಾಗಿ ಸದಾಕಾಲ ಹೋರಾಟ ನಡೆಸುವ ಕನ್ನಡ ಕಟ್ಟಾಳುಗಳೇ ನಮ್ಮ ಮಣ್ಣಿನ ಹೆಮ್ಮೆ. ಕನ್ನಡ ಕಟ್ಟಾಳುಗಳಾಗಿ ಜಯಕರ್ನಾಟಕ ಸಂಘಟನೆ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದೆ  ಅಂತ ಹೇಳಿದ್ದಾರೆ. 

Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?