ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

ಜಯಕರ್ನಾಟಕ ಸಂಘಟನೆಯಿಂದ ಅಭಿನಂದನಾ ಕಾರ್ಯಕ್ರಮ: ಸುವರ್ಣ ನ್ಯೂಸ್‌ ನಿರೂಪಕಿ ಭಾವನಾಗೆ ಸನ್ಮಾನ

Published : Mar 03, 2022, 09:37 AM IST

*  ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ 
*  ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ 
*  ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯಗೆ ಸನ್ಮಾನ
 

ಬೆಂಗಳೂರು(ಮಾ.03): ಮಹಾಶಿವರಾತ್ರಿ ಪ್ರಯುಕ್ತ ಜಯಕರ್ನಾಟಕ ಸಂಘಟನೆಯ ವತಿಯಿಂದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಿಸಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರಿಗೆ ಗೌರವ ಸಮರ್ಪಣೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ನಿರೂಪಕಿ ಭಾವನಾ ನಾಗಯ್ಯ ಅವರನ್ನ ಸನ್ಮಾನಿಸಲಾಗಿದೆ. ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಭಾವನಾ, ನೆಲ, ಜಲ, ಭಾಷೆಯ ವಿಚಾರವಾಗಿ ಸದಾಕಾಲ ಹೋರಾಟ ನಡೆಸುವ ಕನ್ನಡ ಕಟ್ಟಾಳುಗಳೇ ನಮ್ಮ ಮಣ್ಣಿನ ಹೆಮ್ಮೆ. ಕನ್ನಡ ಕಟ್ಟಾಳುಗಳಾಗಿ ಜಯಕರ್ನಾಟಕ ಸಂಘಟನೆ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದೆ  ಅಂತ ಹೇಳಿದ್ದಾರೆ. 

Mekedatu Padayatra: ಜೀವಂತ ಇದ್ದೇವೆಂದು ತೋರಿಸಲು ಕಾಂಗ್ರೆಸ್‌ ಪಾದಯಾತ್ರೆ: ಸವದಿ ಕಿಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!