ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

Suvarna News   | Asianet News
Published : Jan 24, 2020, 03:58 PM ISTUpdated : Jan 24, 2020, 04:36 PM IST

'ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್. ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ' ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!   

ಭೂಗತ ಲೋಕವನ್ನೇ ನಡುಗಿಸಿದ, ಸಾವಿರಾರು ಕೋಟಿ ಆಸ್ತಿ ಒಡೆಯ one and only ಮುತ್ತಪ್ಪ ರೈ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ವಿಜಯ ಬ್ಯಾಂಕ್ ಉದ್ಯೋಗದಿಂದ ಹಿಡಿದು ಭೂಗತ ಲೋಕದವರೆಗಿನ ಜರ್ನಿ ಥ್ರಿಲ್ಲಿಂಗ್ ಆಗಿದೆ. 

ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್.  ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?