ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

Suvarna News   | Asianet News
Published : Jan 24, 2020, 03:58 PM ISTUpdated : Jan 24, 2020, 04:36 PM IST

'ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್. ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ' ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!   

ಭೂಗತ ಲೋಕವನ್ನೇ ನಡುಗಿಸಿದ, ಸಾವಿರಾರು ಕೋಟಿ ಆಸ್ತಿ ಒಡೆಯ one and only ಮುತ್ತಪ್ಪ ರೈ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ವಿಜಯ ಬ್ಯಾಂಕ್ ಉದ್ಯೋಗದಿಂದ ಹಿಡಿದು ಭೂಗತ ಲೋಕದವರೆಗಿನ ಜರ್ನಿ ಥ್ರಿಲ್ಲಿಂಗ್ ಆಗಿದೆ. 

ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್.  ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!