ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

Suvarna News   | Asianet News
Published : Jan 24, 2020, 03:58 PM ISTUpdated : Jan 24, 2020, 04:36 PM IST

'ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್. ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ' ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!   

ಭೂಗತ ಲೋಕವನ್ನೇ ನಡುಗಿಸಿದ, ಸಾವಿರಾರು ಕೋಟಿ ಆಸ್ತಿ ಒಡೆಯ one and only ಮುತ್ತಪ್ಪ ರೈ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ವಿಜಯ ಬ್ಯಾಂಕ್ ಉದ್ಯೋಗದಿಂದ ಹಿಡಿದು ಭೂಗತ ಲೋಕದವರೆಗಿನ ಜರ್ನಿ ಥ್ರಿಲ್ಲಿಂಗ್ ಆಗಿದೆ. 

ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್.  ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!