ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

ಸಾವನ್ನು ಗೆದ್ದರೆ ಕ್ಯಾನ್ಸರ್‌ ರೋಗಿಗಳಿಗೆ ಫ್ರೀಯಾಗಿ 'ಹನುಮಾನ್' ಮದ್ದು ಕೊಡುತ್ತೇನೆ: ರೈ

Suvarna News   | Asianet News
Published : Jan 24, 2020, 03:58 PM ISTUpdated : Jan 24, 2020, 04:36 PM IST

'ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್. ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ' ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!   

ಭೂಗತ ಲೋಕವನ್ನೇ ನಡುಗಿಸಿದ, ಸಾವಿರಾರು ಕೋಟಿ ಆಸ್ತಿ ಒಡೆಯ one and only ಮುತ್ತಪ್ಪ ರೈ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ವಿಜಯ ಬ್ಯಾಂಕ್ ಉದ್ಯೋಗದಿಂದ ಹಿಡಿದು ಭೂಗತ ಲೋಕದವರೆಗಿನ ಜರ್ನಿ ಥ್ರಿಲ್ಲಿಂಗ್ ಆಗಿದೆ. 

ನನಗೆ ಯಾರೂ ಶತ್ರುಗಳಿಲ್ಲ. ಇದೀಗ ನನ್ನ ನಿಜವಾದ ಶತ್ರು ಕ್ಯಾನ್ಸರ್.  ನನ್ನ ಹೋರಾಟ ಏನಿದ್ದರೂ ಕ್ಯಾನ್ಸರ್ ಜೊತೆ. ಸಾವಿಗೆ ನಾನು ಹೆದರುವುದಿಲ್ಲ. ಸಾವನ್ನು ನಾನು ಗೆದ್ದು ಬರುತ್ತೇನೆ. ನನಗೆ ಹನುಮಾನ್ ಫಲದ ಎಲೆಗಳನ್ನು ಸೇವಿಸಲು ಒಬ್ಬರು ಸಲಹೆ ನೀಡಿದರು. ಒಂದು ವೇಳೆ ನಾನು ಸಾವನ್ನು ಗೆದ್ದರೆ ನೂರಾರು ಎಕರೆಯಲ್ಲಿ ಹನುಮಾನ್ ಗಿಡಗಳನ್ನು ಬೆಳೆದು ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ನೀಡುತ್ತೇನೆ ಎಂದು ರೈ ಹೇಳಿದ್ದಾರೆ.  ಸುವರ್ಣ ನ್ಯೂಸ್ ಜೊತೆ ರೈ ಅವರ ಸಂದರ್ಶನ ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!