ಮರೆಯಾದ ಮಾಜಿ ಡಾನ್; ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಸಂತಾಪ

ಮರೆಯಾದ ಮಾಜಿ ಡಾನ್; ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಸಂತಾಪ

Published : May 15, 2020, 03:02 PM IST

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಇಂದು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಮುತ್ತಪ್ಪ ರೈ ಸಾವಿಗೆ ಸಂತಾಪ ಸೂಚಿಸಿದ್ದಾರೆ. 

ಬೆಂಗಳೂರು (ಮೇ. 15): ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಇಂದು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಮುತ್ತಪ್ಪ ರೈ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ರಾಜ್ಯದ ವಿವಿದೆಡೆ ಜಯಕರ್ನಾಟಕ ಸಂಘಟನೆ ಮೂಲಕ ಸಾಕಷ್ಟು ಪ್ರತಿಭೆಗಳನ್ನು ಪರಿಚಯಿಸಿದ್ದಾರೆ. ಯುವಕರಿಗೆ ಹೊಸ ಆಯಾಮ ತೋರಿಸಿಕೊಟ್ಟವರು. ರೈತರ ಪರವಾಗಿ ಪಾದಯಾತ್ರೆ ಮಾಡಿಸಿದ ವ್ಯಕ್ತಿ ಅವರು. ಈ ನಾಡು, ನುಡಿ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು. ಅಪಾರವಾದ ಅಭಿಮಾನಿ ಬಳವನ್ನು ಹೊಂದಿದ್ದರು. ಅವರ ಸಾವು ತುಂಬಲಾರದ ನಷ್ಟ' ಎಂದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!