ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

Published : Oct 13, 2022, 05:42 PM IST

ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದು,ಪಂಚಮಸಾಲಿಗೆ 2ಎ ಮೀಸಲಾತಿ ನೀಡಲು ಗಡುವು ನೀಡಿದ್ದಾರೆ.

2ಎ ಮೀಸಲಾತಿಗಾಗಿ ಜಯಮೃತ್ಯುಂಜಯ  ಸ್ವಾಮೀಜಿ  ಬೊಮ್ಮಾಯಿ ಸರ್ಕಾರಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದಾರೆ. Sc ಹಾಗೂ St ಸಮುದಾಯ ಮೀಸಲಾತಿ ಹೆಚ್ಚಿಸಲು ತೀರ್ಮಾನಿಸಿದ ಬೆನ್ನಲ್ಲೇ ಇದೀಗ ಪಂಚಮಸಾಲಿಗೆ 2ಎ ಮೀಸಲಾತಿ ನೀಡ ಬೇಕೆಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ  ಗಡುವು ನೀಡಿದ್ದಾರೆ. ಮಾಧ್ಯಮದೊಂದಿಗೆ  ಮಾತನಾಡಿದ ಸ್ವಾಮೀಜಿ, ಅ.21ರೊಳಗೆ 2ಎ ಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ. ಮೀಸಲಾತಿ ನೀಡದಿದ್ದಲ್ಲಿ ಅ.21ರಂದು ಹುಕ್ಕೇರಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಬೃಹತ್ ಸಮಾವೇಶ ನಡೆಸಲಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಜಯಮೃತ್ಯುಂಜಯ  ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಕಟೀಲ್‌ ಆರೋಪ ಗಂಭೀರವಾಗಿ ಪರಿಗಣಿಸುವ ಹಾಗಿಲ್ಲ: ಮಾಜಿ ಸಚಿವ ಎಂ.ಬಿ.ಪಾಟೀಲ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!