ಪಂಚಮಸಾಲಿಗಳಿಂದ ಮತ್ತೆ ಶುರುವಾಯ್ತು ಹೋರಾಟ :  ಮೀಸಲಾತಿಗೆ ಪಟ್ಟು

ಪಂಚಮಸಾಲಿಗಳಿಂದ ಮತ್ತೆ ಶುರುವಾಯ್ತು ಹೋರಾಟ : ಮೀಸಲಾತಿಗೆ ಪಟ್ಟು

Suvarna News   | stockphoto
Published : Aug 26, 2021, 10:15 AM IST

ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ.  ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

   ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.

ಬೆಂಗಳೂರು (ಆ.26):  ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ.  ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಅಭಿಯಾನಕ್ಕೆ ಸಜ್ಜು

   ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್