'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

Suvarna News   | Asianet News
Published : Mar 07, 2021, 02:19 PM IST

6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

ಬೆಂಗಳೂರು (ಮಾ. 07): 6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

'ಯಾರಾದ್ರೂ ಫೇಕ್ ಸೀಡಿಯನ್ನು ತಂದು ತೇಜೋವಧೆ ಮಾಡುವುದನ್ನು ತಡೆಯುವ ಉದ್ದೇಶದಿಂದ ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ. ಮಾನ ಎಲ್ಲಾ ಹೋದ ಮೇಲೆ ಕೋರ್ಟ್ ತೀರ್ಪು ನಮ್ಮಂತೆ ಬಂದರೂ ಏನು ಪ್ರಯೋಜನ.? ಮಾತಾಡಿದ್ದನ್ನ ಜನ ನೆನಪಿಟ್ಟುಕೊಳ್ಳುತ್ತಾರೆ. ಆರೋಪ ಸುಳ್ಳು ಅಂತ ಬಂದಿದ್ದನ್ನ ನೆನಪಿಟ್ಟುಕೊಳ್ಳಲ್ಲ. ಹಾಗಾಗಿ ಇದನ್ನೆಲ್ಲಾ ತಪ್ಪಿಸಲು ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ' ಎಂದಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!