'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

Suvarna News   | Asianet News
Published : Mar 07, 2021, 02:19 PM IST

6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

ಬೆಂಗಳೂರು (ಮಾ. 07): 6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

'ಯಾರಾದ್ರೂ ಫೇಕ್ ಸೀಡಿಯನ್ನು ತಂದು ತೇಜೋವಧೆ ಮಾಡುವುದನ್ನು ತಡೆಯುವ ಉದ್ದೇಶದಿಂದ ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ. ಮಾನ ಎಲ್ಲಾ ಹೋದ ಮೇಲೆ ಕೋರ್ಟ್ ತೀರ್ಪು ನಮ್ಮಂತೆ ಬಂದರೂ ಏನು ಪ್ರಯೋಜನ.? ಮಾತಾಡಿದ್ದನ್ನ ಜನ ನೆನಪಿಟ್ಟುಕೊಳ್ಳುತ್ತಾರೆ. ಆರೋಪ ಸುಳ್ಳು ಅಂತ ಬಂದಿದ್ದನ್ನ ನೆನಪಿಟ್ಟುಕೊಳ್ಳಲ್ಲ. ಹಾಗಾಗಿ ಇದನ್ನೆಲ್ಲಾ ತಪ್ಪಿಸಲು ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ' ಎಂದಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ