'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

Suvarna News   | Asianet News
Published : Mar 07, 2021, 02:19 PM IST

6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

ಬೆಂಗಳೂರು (ಮಾ. 07): 6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

'ಯಾರಾದ್ರೂ ಫೇಕ್ ಸೀಡಿಯನ್ನು ತಂದು ತೇಜೋವಧೆ ಮಾಡುವುದನ್ನು ತಡೆಯುವ ಉದ್ದೇಶದಿಂದ ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ. ಮಾನ ಎಲ್ಲಾ ಹೋದ ಮೇಲೆ ಕೋರ್ಟ್ ತೀರ್ಪು ನಮ್ಮಂತೆ ಬಂದರೂ ಏನು ಪ್ರಯೋಜನ.? ಮಾತಾಡಿದ್ದನ್ನ ಜನ ನೆನಪಿಟ್ಟುಕೊಳ್ಳುತ್ತಾರೆ. ಆರೋಪ ಸುಳ್ಳು ಅಂತ ಬಂದಿದ್ದನ್ನ ನೆನಪಿಟ್ಟುಕೊಳ್ಳಲ್ಲ. ಹಾಗಾಗಿ ಇದನ್ನೆಲ್ಲಾ ತಪ್ಪಿಸಲು ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ' ಎಂದಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!