'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ'

Suvarna News   | Asianet News
Published : Mar 07, 2021, 02:19 PM IST

6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

ಬೆಂಗಳೂರು (ಮಾ. 07): 6 ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದಲ್ಲಿ ಸಚಿವ ಮಾಧುಸ್ವಾಮಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. 'ನನ್ನದು ಅಂತ ಸೀಡಿಗಳೆಲ್ಲಾ ಇಲ್ಲಾರೀ.. ನಾನು ಕೋರ್ಟ್ ಮೊರೆ ಹೋಗಲ್ಲ. ನಾನು ಮಾತಾಡಿದ್ರೂ ತಪ್ಪು, ಸುಮ್ಮನಿದ್ರೂ ತಪ್ಪು' ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ. 

'ಯಾರಾದ್ರೂ ಫೇಕ್ ಸೀಡಿಯನ್ನು ತಂದು ತೇಜೋವಧೆ ಮಾಡುವುದನ್ನು ತಡೆಯುವ ಉದ್ದೇಶದಿಂದ ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ. ಮಾನ ಎಲ್ಲಾ ಹೋದ ಮೇಲೆ ಕೋರ್ಟ್ ತೀರ್ಪು ನಮ್ಮಂತೆ ಬಂದರೂ ಏನು ಪ್ರಯೋಜನ.? ಮಾತಾಡಿದ್ದನ್ನ ಜನ ನೆನಪಿಟ್ಟುಕೊಳ್ಳುತ್ತಾರೆ. ಆರೋಪ ಸುಳ್ಳು ಅಂತ ಬಂದಿದ್ದನ್ನ ನೆನಪಿಟ್ಟುಕೊಳ್ಳಲ್ಲ. ಹಾಗಾಗಿ ಇದನ್ನೆಲ್ಲಾ ತಪ್ಪಿಸಲು ಕೋರ್ಟ್ ಮೊರೆ ಹೋಗಿದ್ದು ತಪ್ಪಲ್ಲ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!