'ಜೆಡಿಎಸ್‌ ನಾಟಕ ಕಂಪನಿ, ಎಚ್‌ಡಿಕೆ ಅದ್ರ ಬಾಸ್, ಅವರ ಸಿನಿಮಾ ಡೈಲಾಗ್‌ಗೆಲ್ಲಾ ನಾವು ಬಗ್ಗಲ್ಲ'

Dec 10, 2020, 12:10 PM IST

ಬೆಂಗಳೂರು (ಡಿ. 10): ಕುಮಾರಸ್ವಾಮಿ ವಿರುದ್ಧ ರೈತ ನಾಯಕರು ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಜೆಡಿಎಸ್ ನಾಟಕ ಕಂಪನಿಯಾದ್ರೆ, ಕುಮಾರಸ್ವಾಮಿ ಅದರ ಮುಖ್ಯಸ್ಥ' ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಲೇವಡಿ ಮಾಡಿದ್ದಾರೆ. 

ಪೈಝರ್ ಲಸಿಕೆ ನೀಡಲು ಕೆನಡಾ ಅನುಮೋದನೆ ; ಆದರೆ ಇದರಲ್ಲೂ ಇದೆ ಈ ಸಮಸ್ಯೆ..!

'ಕಲಾವಿದರದ್ದು ರಾತ್ರಿ ಒಂದು ಮಾತು, ಬೆಳಿಗ್ಗೆ ಒಂದು ಮಾತು.  ಎಚ್‌ಡಿಕೆ ಸಿನಿಮಾ ಡೈಲಾಗ್‌ಗೆಲ್ಲಾ ನಾವು ಹೆದರಲ್ಲ, ಹೀಗೆ ಆದ್ರೆ ಮುಂದೆ ರೈತರು ಪಾಠ ಕಲಿಸುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸ್ವತಃ ಶಾಂತಕುಮಾರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.