ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾ, ಸಿಎಂ ಭೇಟಿಯಾದ ಎಚ್‌ಡಿಕೆ ನಿಯೋಗ

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾ, ಸಿಎಂ ಭೇಟಿಯಾದ ಎಚ್‌ಡಿಕೆ ನಿಯೋಗ

Suvarna News   | Asianet News
Published : Sep 07, 2021, 10:23 AM ISTUpdated : Sep 07, 2021, 10:42 AM IST

ಎಚ್‌ಡಿಕೆ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದೆ. ಸ್ಥಳೀಯ ಆಡಳಿತದಲ್ಲಿ ಬಿಜೆಪಿ ಜೊತೆ ಹೋಗಲು ಜೆಡಿಎಸ್ ಸಿದ್ಧವಾಗಿದೆ. 

ಬೆಂಗಳೂರು (ಸೆ. 07): ಎಚ್‌ಡಿಕೆ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದೆ. ಸ್ಥಳೀಯ ಆಡಳಿತದಲ್ಲಿ ಬಿಜೆಪಿ ಜೊತೆ ಹೋಗಲು ಜೆಡಿಎಸ್ ಸಿದ್ಧವಾಗಿದೆ. 

'ನೀವು ನಮಗೆ ಸಹಕಾರ ಕೊಡಿ. ನಿಮ್ಮ ಬೇಡಿಕೆಗಳನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಎತ್ತಿನಹೊಳೆ, ಮಹಾದಾಯಿ ಹಾಗೂ ಮೇಕೆದಾಟು ವಿಚಾರಗಳ ಬಗ್ಗೆಯೂ ಪ್ರಸ್ತಾಪವಾಗಿದೆ. ಕೋರ್ಟ್ ಆದೇಶ ನೋಡಿಕೊಂಡು ಮೇಕೆದಾಟು ಪೂರ್ಣಗೊಳಿಸುವ ಭರವಸೆಯನ್ನೂ ನೀಡಿದ್ದಾರೆ. ಇದೇ ವೇಳೆ ಬಹಳ ಕಾಲದಿಂದಲೂ ನೆನೆಗುದಿಗೆ ಬಿದ್ದಿದ್ದ ಶಾಸಕರ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!