ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾ, ಸಿಎಂ ಭೇಟಿಯಾದ ಎಚ್‌ಡಿಕೆ ನಿಯೋಗ

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾ, ಸಿಎಂ ಭೇಟಿಯಾದ ಎಚ್‌ಡಿಕೆ ನಿಯೋಗ

Suvarna News   | Asianet News
Published : Sep 07, 2021, 10:23 AM ISTUpdated : Sep 07, 2021, 10:42 AM IST

ಎಚ್‌ಡಿಕೆ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದೆ. ಸ್ಥಳೀಯ ಆಡಳಿತದಲ್ಲಿ ಬಿಜೆಪಿ ಜೊತೆ ಹೋಗಲು ಜೆಡಿಎಸ್ ಸಿದ್ಧವಾಗಿದೆ. 

ಬೆಂಗಳೂರು (ಸೆ. 07): ಎಚ್‌ಡಿಕೆ ನೇತೃತ್ವದ ನಿಯೋಗ ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದೆ. ಸ್ಥಳೀಯ ಆಡಳಿತದಲ್ಲಿ ಬಿಜೆಪಿ ಜೊತೆ ಹೋಗಲು ಜೆಡಿಎಸ್ ಸಿದ್ಧವಾಗಿದೆ. 

'ನೀವು ನಮಗೆ ಸಹಕಾರ ಕೊಡಿ. ನಿಮ್ಮ ಬೇಡಿಕೆಗಳನ್ನು ನಾನು ನೋಡಿಕೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಎತ್ತಿನಹೊಳೆ, ಮಹಾದಾಯಿ ಹಾಗೂ ಮೇಕೆದಾಟು ವಿಚಾರಗಳ ಬಗ್ಗೆಯೂ ಪ್ರಸ್ತಾಪವಾಗಿದೆ. ಕೋರ್ಟ್ ಆದೇಶ ನೋಡಿಕೊಂಡು ಮೇಕೆದಾಟು ಪೂರ್ಣಗೊಳಿಸುವ ಭರವಸೆಯನ್ನೂ ನೀಡಿದ್ದಾರೆ. ಇದೇ ವೇಳೆ ಬಹಳ ಕಾಲದಿಂದಲೂ ನೆನೆಗುದಿಗೆ ಬಿದ್ದಿದ್ದ ಶಾಸಕರ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!