ಎಂಎಲ್‌ಸಿ ಚುನಾವಣೆಗೆ 27 ಕೋಟಿ ರೂ ಖರ್ಚು ಮಾಡಿದ್ದೆ, ಸಂಚಲನ ಸೃಷ್ಟಿಸಿದ ಶಿವರಾಮೇಗೌಡರ ಆಡಿಯೋ.?

ಎಂಎಲ್‌ಸಿ ಚುನಾವಣೆಗೆ 27 ಕೋಟಿ ರೂ ಖರ್ಚು ಮಾಡಿದ್ದೆ, ಸಂಚಲನ ಸೃಷ್ಟಿಸಿದ ಶಿವರಾಮೇಗೌಡರ ಆಡಿಯೋ.?

Suvarna News   | Asianet News
Published : Jan 30, 2022, 04:39 PM ISTUpdated : Jan 30, 2022, 04:58 PM IST

ಮಂಡ್ಯ ರಾಜಕೀಯ ಅಖಾಡದಲ್ಲಿ ಮತ್ತೊಂದು ಸ್ಫೋಟಕ ಆಡಿಯೋ ಹೊರ ಬಿದ್ದಿದೆ. ಜೆಡಿಎಸ್ ನಾಯಕ ಶಿವರಾಮೇಗೌಡರದ್ದು ಎನ್ನಲಾದ ಆಡಿಯೋವೊಂದು ಸಂಚಲನ ಸೃಷ್ಟಿಸಿದೆ. 

ಬೆಂಗಳೂರು (ಜ. 30): ಮಂಡ್ಯ ರಾಜಕೀಯ ಅಖಾಡದಲ್ಲಿ ಮತ್ತೊಂದು ಸ್ಫೋಟಕ ಆಡಿಯೋ ಹೊರ ಬಿದ್ದಿದೆ. ಜೆಡಿಎಸ್ ನಾಯಕ ಶಿವರಾಮೇಗೌಡರದ್ದು ಎನ್ನಲಾದ ಆಡಿಯೋವೊಂದು ಸಂಚಲನ ಸೃಷ್ಟಿಸಿದೆ.

 

'ಎಂಎಲ್‌ಸಿ ಚುನಾವಣೆಗೆ 27 ಕೋಟಿ ರೂ ಖರ್ಚು ಮಾಡಿದ್ದೆ. ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೇನೆ. ಮುಂದಿನ ನಾಗಮಂಗಲ ಚುನಾವಣೆಗೆ 30 ಕೋಟಿ ಖರ್ಚು ಮಾಡುವೆ. ನನ್ನದು 8 ಸ್ಕೂಲ್ ಇದೆ, ತಿಂಗಳಿಗೆ 3 ಕೋಟಿ ಸಂಬಳ ಕೊಡುತ್ತೇನೆ' ಎಂದು ಜೆಡಿಎಸ್ ಮಹಿಳಾ ಕಾರ್ಯಕರ್ತೆ ಜೊತೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more