News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

Published : May 08, 2024, 11:28 PM IST

ಪೆನ್‌ಡ್ರೈವ್‌ ಕೇಸ್‌ನಲ್ಲಿ ಜೆಡಿಎಸ್‌ ನಾಯಕರು ಸಿಡಿದೆದ್ದಿದ್ದಾರೆ. ಈ ಕೇಸ್‌ನಲ್ಲಿ ಡಿಕೆ ಶಿವಕುಮಾರ್‌ ಪಾತ್ರ ಇದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಗಿದ್ದು, ಡಿಕೆಶಿ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮೇ. 8): ಕಿಡ್ನಾಪ್​ ಕೇಸ್​ನಲ್ಲಿ ಜೆಡಿಎಸ್‌ ನಾಯಕ ಎಚ್‌ಡಿ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದಾರೆ. ಏಳು ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ​ ನೀಡಿದೆ. ಈ ವೇಳೆ ಕಣ್ಣೀರಿಡುತ್ತಲೇ ಮಾಜಿ ಸಚಿವ ಜೈಲಿಗೆ ನಡೆದಿದ್ದಾರೆ.

ಇನ್ನೊಂದೆಡೆ, ಎಚ್​ಡಿಕೆ, ಡಿಕೆಶಿ ಮಧ್ಯೆ ಕಥಾನಾಯಕ ಕಾಳಗ  ಜೋರಾಗಿ ನಡೆಯುತ್ತಿದೆ. ಬ್ಲಾಕ್​ಮೇಲರ್​ ಹೆಸರಲ್ಲಿ ನಾಯಕರ ವಾಕ್ಸಮರ ನಡೆದಿದೆ. JDS ಪ್ರತಿಭಟನೆಗೆ ಕಾಂಗ್ರೆಸ್​ ಒಕ್ಕಲಿಗ ಸಚಿವರ ಶಕ್ತಿಪ್ರದರ್ಶನ ನಡೆದಿದೆ.

ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಕೈದಿ ನಂಬರ್ 4567

ಇನ್ನು ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ರೀತಿಯ ಬಗ್ಗೆಯೇ ವಕೀಲ ದೇವರಾಜೇಗೌಡ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಆರೋಪಗಳಿಗೂ ಅವರು ಉತ್ತರ ನೀಡಿದ್ದಾರೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more