News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

News Hour: ಕೇಸ್‌ ಮಾಡಿದ ಪುತ್ರ ಜರ್ಮನಿಗೆ, ಕಿಡ್ನಾಪ್‌ ಮಾಡಿದ ಅಪ್ಪ ಜೈಲಿಗೆ!

Published : May 08, 2024, 11:28 PM IST

ಪೆನ್‌ಡ್ರೈವ್‌ ಕೇಸ್‌ನಲ್ಲಿ ಜೆಡಿಎಸ್‌ ನಾಯಕರು ಸಿಡಿದೆದ್ದಿದ್ದಾರೆ. ಈ ಕೇಸ್‌ನಲ್ಲಿ ಡಿಕೆ ಶಿವಕುಮಾರ್‌ ಪಾತ್ರ ಇದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಗಿದ್ದು, ಡಿಕೆಶಿ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮೇ. 8): ಕಿಡ್ನಾಪ್​ ಕೇಸ್​ನಲ್ಲಿ ಜೆಡಿಎಸ್‌ ನಾಯಕ ಎಚ್‌ಡಿ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದಾರೆ. ಏಳು ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ​ ನೀಡಿದೆ. ಈ ವೇಳೆ ಕಣ್ಣೀರಿಡುತ್ತಲೇ ಮಾಜಿ ಸಚಿವ ಜೈಲಿಗೆ ನಡೆದಿದ್ದಾರೆ.

ಇನ್ನೊಂದೆಡೆ, ಎಚ್​ಡಿಕೆ, ಡಿಕೆಶಿ ಮಧ್ಯೆ ಕಥಾನಾಯಕ ಕಾಳಗ  ಜೋರಾಗಿ ನಡೆಯುತ್ತಿದೆ. ಬ್ಲಾಕ್​ಮೇಲರ್​ ಹೆಸರಲ್ಲಿ ನಾಯಕರ ವಾಕ್ಸಮರ ನಡೆದಿದೆ. JDS ಪ್ರತಿಭಟನೆಗೆ ಕಾಂಗ್ರೆಸ್​ ಒಕ್ಕಲಿಗ ಸಚಿವರ ಶಕ್ತಿಪ್ರದರ್ಶನ ನಡೆದಿದೆ.

ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಕೈದಿ ನಂಬರ್ 4567

ಇನ್ನು ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ರೀತಿಯ ಬಗ್ಗೆಯೇ ವಕೀಲ ದೇವರಾಜೇಗೌಡ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಆರೋಪಗಳಿಗೂ ಅವರು ಉತ್ತರ ನೀಡಿದ್ದಾರೆ.

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more