ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ  ಮನೋಹರ್‌ ವಿದಾಯ?

ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ ಮನೋಹರ್‌ ವಿದಾಯ?

Published : Nov 07, 2021, 11:38 AM ISTUpdated : Nov 07, 2021, 11:58 AM IST

ಜೆಡಿಎಸ್‌ ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ.

ಬೆಂಗಳೂರು (ನ. 07): ಜೆಡಿಎಸ್‌ (JDS) ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ. ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್‌ ಜೆಡಿಎಸ್‌ ತೊರೆಯುವುದು ಖಚಿತವಾಗಿರುವಾಗಲೇ ವಿಧಾನ ಪರಿಷತ್‌ ಸದಸ್ಯ ಸಿ.ಆರ್‌.ಮನೋಹರ್‌ (CR Manohar) ಬಿಜೆಪಿಗೆ ವಲಸೆ ಹೋಗಲು ಸಜ್ಜಾಗಿದ್ದಾರೆ.

'ಅಧಿಕಾರ ಇದ್ದಾಗ ನಮ್ಮನ್ನು ದೂರ ಇಟ್ಟಿದ್ದರಿಂದ ಬೇಜಾರಾಗಿದೆ. ನಮ್ಮನ್ನು ಕೈಕಾಲು ಕಟ್ಟಿ ಮೂಲೆಗುಂಪು ಮಾಡಿದ್ದರು. ಮಾನಸಿಕವಾಗಿ ಜಡಿಎಸ್ ಪಕ್ಷದಿಂದ ದೂರ ಇದ್ದಿದ್ದು ನಿಜ. ಸಹಜವಾಗಿ ಬೇರೆ ಪಕ್ಷದವರು ಆಹ್ವಾನ ಮಾಡಬಹುದು. ಆದರೆ ಬಿಜೆಪಿ ಸೇರಿದ್ದೇನೆ ಎನ್ನುವುದು ಕೇವಲ ವದಂತಿ' ಎಂದು ಮನೋಹರ್ ಸ್ಪಷ್ಟನೆ ನೀಡಿದ್ದಾರೆ.  

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more