ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ  ಮನೋಹರ್‌ ವಿದಾಯ?

ದಳಪತಿಗಳಿಗೆ ಶಾಕ್! ಜೆಡಿಎಸ್‌ಗೆ ಇನ್ನೊಬ್ಬ ಶಾಸಕ ಮನೋಹರ್‌ ವಿದಾಯ?

Published : Nov 07, 2021, 11:38 AM ISTUpdated : Nov 07, 2021, 11:58 AM IST

ಜೆಡಿಎಸ್‌ ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ.

ಬೆಂಗಳೂರು (ನ. 07): ಜೆಡಿಎಸ್‌ (JDS) ತೊರೆದು ಬಿಜೆಪಿ, ಕಾಂಗ್ರೆಸ್‌ಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಉಪಚುನಾವಣೆ ಮುಗಿದ ಬೆನ್ನಲ್ಲೇ ಜೆಡಿಎಸ್‌ಗೆ ಮತ್ತೊಂದು ಶಾಕ್‌ ಆಗಿದೆ. ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್‌ ಜೆಡಿಎಸ್‌ ತೊರೆಯುವುದು ಖಚಿತವಾಗಿರುವಾಗಲೇ ವಿಧಾನ ಪರಿಷತ್‌ ಸದಸ್ಯ ಸಿ.ಆರ್‌.ಮನೋಹರ್‌ (CR Manohar) ಬಿಜೆಪಿಗೆ ವಲಸೆ ಹೋಗಲು ಸಜ್ಜಾಗಿದ್ದಾರೆ.

'ಅಧಿಕಾರ ಇದ್ದಾಗ ನಮ್ಮನ್ನು ದೂರ ಇಟ್ಟಿದ್ದರಿಂದ ಬೇಜಾರಾಗಿದೆ. ನಮ್ಮನ್ನು ಕೈಕಾಲು ಕಟ್ಟಿ ಮೂಲೆಗುಂಪು ಮಾಡಿದ್ದರು. ಮಾನಸಿಕವಾಗಿ ಜಡಿಎಸ್ ಪಕ್ಷದಿಂದ ದೂರ ಇದ್ದಿದ್ದು ನಿಜ. ಸಹಜವಾಗಿ ಬೇರೆ ಪಕ್ಷದವರು ಆಹ್ವಾನ ಮಾಡಬಹುದು. ಆದರೆ ಬಿಜೆಪಿ ಸೇರಿದ್ದೇನೆ ಎನ್ನುವುದು ಕೇವಲ ವದಂತಿ' ಎಂದು ಮನೋಹರ್ ಸ್ಪಷ್ಟನೆ ನೀಡಿದ್ದಾರೆ.  

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more